Cover

Nagtha Nali Altha Kali

Gangavathi Pranesh

Ungekürzt 9789354830303
4 Stunden 40 Minuten
Einige Artikel enthalten Affiliate-Links (gekennzeichnet mit einem Sternchen *). Wenn ihr auf diese Links klickt und Produkte kauft, erhalten wir eine kleine Provision, ohne dass für euch zusätzliche Kosten entstehen. Eure Unterstützung hilft, diese Seite am Laufen zu halten und weiterhin nützlichen Content zu erstellen. Danke für eure Unterstützung!

Vom Herausgeber

ಕೈಲಾಸಂ ಅವರ ಮಾತು; ಜೀವನದಲ್ಲಿ ನಡೆಯೋ ಘಟನೆಗಳನ್ನು ವಕ್ರದೃಷ್ಟಿಯಿಂದ ನೋಡಿದರೆ ಹಾಸ್ಯ ಹುಟ್ಟುತ್ತೆ, ಜೀವನವನ್ನೇ ವಕ್ರದೃಷ್ಟಿಯಿಂದ ನೋಡಿದರೆ ಆಧ್ಯಾತ್ಮ ಹುಟ್ಟುತ್ತೆ! 'ನಗ್ತಾ ನಲಿ ಅಳ್ತಾ ಕಲಿ' ಕೃತಿಯು ಈ ಮಾತನ್ನು ನೆನಪಿಸುತ್ತದೆ. ಗಂಗಾವತಿ ಪ್ರಾಣೇಶರ ಪಂಚುಗಳು ಅವು ಹಾಸ್ಯವೇ ಆಗಿರಲಿ, ಜೀವನ ದರ್ಶನವೇ ಆಗಿರಲಿ, ಅವರಿಗೆ ದಕ್ಕಿರುವುದು ಅವರ ಜೀವನಾನುಭವ, ಪರಿಸರ ಮತ್ತು ದೇಶ-ವಿದೇಶಗಳ ಸುತ್ತಾಟಗಳಿಂದ. ಹಾಗೆ ಕಲಿತ ಪಾಠಗಳನ್ನು ಪಾಕ ಮಾಡಿ, ಭಟ್ಟಿ ಇಳಿಸಿಕೊಂಡು, ಗುಳಿಗೆ ಗುಳಿಗೆಯಾಗಿ ತಮ್ಮ ಹಾಸ್ಯ ಕಾರ್ಯಕ್ರಮಗಳ ಮೂಲಕ ಮತ್ತು ಲೇಖನಗಳ ಮೂಲಕ ಹಂಚಿಕೊಂಡು,, ತಾನು ಸವಿದ ಸವಿಯನ್ನು ಇತರರಿಗೂ ಹಂಚುವುದು ಅವರ ಕೈಂಕರ್ಯ `ನೋಡಿದ್ದು ನೆನಪಿರುವುದಿಲ್ಲ, ಕೇಳಿದ್ದು ಕರುಳಿಗೆ ತಟ್ಟುತ್ತದೆ.' `ಪ್ರಶ್ನೆಗೆ ಉತ್ತರ ಯಾರನ್ನೂ ಕೇಳಬಾರದು; ಹುಡುಕಿಕೊಳ್ಳಬೇಕು.' `ಕಾಲಿಗೆ ಮೆಟ್ಟಿಲ್ಲದಿದ್ದರೂ, ಕೈನಲ್ಲಿರೋ ಮೊಬೈಲಿಗೆ ನೆಟ್ ಇಲ್ಲವೆಂದು ಮುಳ್ಳಿನ ಹಾದಿಯಲ್ಲಿ ನಡೆಯುವವರು' 'ನಗ್ತಾ ನಲಿ ಅಳ್ತಾ ಕಲಿ' ಕೃತಿಯಲ್ಲಿ ಬರುವ ಇಂತಹ ಅನೇಕ ಮಾತುಗಳು ನಮ್ಮನ್ನು ಚಿಂತನೆಗೆ ಹಚ್ಚುತ್ತವೆ.`ನಗುವೇ ಅಂತಿಮವಲ್ಲ ಮಗುವೇ, ನಗುವಿನ ನಂತರದ ಚಿಂತನೆ ಮುಖ್ಯ' ಎಂಬ ಸಂದೇಶವನ್ನು ವಾಚ್ಯವಾಗಲ್ಲದೆ ಸೂಚ್ಯವಾಗಿ ತಿಳಿಸುವ ಕೃತಿ.
Vom Herausgeber
ಕೈಲಾಸಂ ಅವರ ಮಾತು; ಜೀವನದಲ್ಲಿ ನಡೆಯೋ ಘಟನೆಗಳನ್ನು ವಕ್ರದೃಷ್ಟಿಯಿಂದ ನೋಡಿದರೆ ಹಾಸ್ಯ ಹುಟ್ಟುತ್ತೆ, ಜೀವನವನ್ನೇ ವಕ್ರದೃಷ್ಟಿಯಿಂದ ನೋಡಿದರೆ ಆಧ್ಯಾತ್ಮ ಹುಟ್ಟುತ್ತೆ! 'ನಗ್ತಾ ನಲಿ ಅಳ್ತಾ ಕಲಿ' ಕೃತಿಯು ಈ ಮಾತನ್ನು ನೆನಪಿಸುತ್ತದೆ. ಗಂಗಾವತಿ ಪ್ರಾಣೇಶರ ಪಂಚುಗಳು ಅವು ಹಾಸ್ಯವೇ ಆಗಿರಲಿ, ಜೀವನ ದರ್ಶನವೇ ಆಗಿರಲಿ, ಅವರಿಗೆ ದಕ್ಕಿರುವುದು ಅವರ ಜೀವನಾನುಭವ, ಪರಿಸರ ಮತ್ತು ದೇಶ-ವಿದೇಶಗಳ ಸುತ್ತಾಟಗಳಿಂದ. ಹಾಗೆ ಕಲಿತ ಪಾಠಗಳನ್ನು ಪಾಕ ಮಾಡಿ, ಭಟ್ಟಿ ಇಳಿಸಿಕೊಂಡು, ಗುಳಿಗೆ ಗುಳಿಗೆಯಾಗಿ ತಮ್ಮ ಹಾಸ್ಯ ಕಾರ್ಯಕ್ರಮಗಳ ಮೂಲಕ ಮತ್ತು ಲೇಖನಗಳ ಮೂಲಕ ಹಂಚಿಕೊಂಡು,, ತಾನು ಸವಿದ ಸವಿಯನ್ನು ಇತರರಿಗೂ ಹಂಚುವುದು ಅವರ ಕೈಂಕರ್ಯ `ನೋಡಿದ್ದು ನೆನಪಿರುವುದಿಲ್ಲ, ಕೇಳಿದ್ದು ಕರುಳಿಗೆ ತಟ್ಟುತ್ತದೆ.' `ಪ್ರಶ್ನೆಗೆ ಉತ್ತರ ಯಾರನ್ನೂ ಕೇಳಬಾರದು; ಹುಡುಕಿಕೊಳ್ಳಬೇಕು.' `ಕಾಲಿಗೆ ಮೆಟ್ಟಿಲ್ಲದಿದ್ದರೂ, ಕೈನಲ್ಲಿರೋ ಮೊಬೈಲಿಗೆ ನೆಟ್ ಇಲ್ಲವೆಂದು ಮುಳ್ಳಿನ ಹಾದಿಯಲ್ಲಿ ನಡೆಯುವವರು' 'ನಗ್ತಾ ನಲಿ ಅಳ್ತಾ ಕಲಿ' ಕೃತಿಯಲ್ಲಿ ಬರುವ ಇಂತಹ ಅನೇಕ ಮಾತುಗಳು ನಮ್ಮನ್ನು ಚಿಂತನೆಗೆ ಹಚ್ಚುತ್ತವೆ.`ನಗುವೇ ಅಂತಿಮವಲ್ಲ ಮಗುವೇ, ನಗುವಿನ ನಂತರದ ಚಿಂತನೆ ಮುಖ್ಯ' ಎಂಬ ಸಂದೇಶವನ್ನು ವಾಚ್ಯವಾಗಲ್ಲದೆ ಸೂಚ್ಯವಾಗಿ ತಿಳಿಸುವ ಕೃತಿ.
Veröffentlichungsdatum
05.11.21

Storyside IN