Cover

Bharathipura

U.R. Ananthamurthy

Completo 9789354343704
10 horas 42 minutos
Algunos artículos contienen enlaces de afiliados (marcados con un asterisco *). Si hace clic en estos enlaces y compra productos, recibiremos una pequeña comisión sin coste adicional para usted. Su apoyo ayuda a mantener este sitio en funcionamiento y a seguir creando contenidos útiles. Gracias por su apoyo.

De la editorial

'ಭಾರತೀಪುರ', ಸೃಷ್ಟ್ಯಾತ್ಮಕ ಬರಹಗಾರನೊಬ್ಬ ಕಂಡ ಆಳವಾದ ಒಂದು ವಿರಸದ ಸಮಗ್ರ ಪರಿಚಯದ ಅಸಲುಚಿತ್ರ. ಮೌಲ್ಯಗಳ, ಕಟ್ಟಡಗಳ, ವ್ಯಕ್ತಿಗಳ ನಡುವಣ ಈ ವಿರಸಕ್ಕೆ ಸಾಹಿತ್ಯಕವಾದದ್ದೇ ಅಲ್ಲದೆ, ಬಹುಬಾರಿ ಸಮಾಜಶಾಸ್ತ್ರದ್ದು ಹಾಗೂ ಒಮ್ಮೊಮ್ಮೆ ದಾರ್ಶನಿಕವಾದದ್ದು ಆದ ಆಯಾಮವೂ ಉಂಟು. ವಸ್ತುಸ್ಥಿತಿಯ ಮಟ್ಟದಲ್ಲಿ, ಕಾನಂಬರಿಯ ಮುಖ್ಯ ಗೊಡವೆ ಸಂಪ್ರದಾಯಬದ್ಧ ಸಮಾಜದ ಆಧುನೀಕರಣ; ಆ ಸಮಾಜದ ಮೂರ್ತ-ಅಮೂರ್ತ ಸಂಕೇತಗಳನ್ನು ತೊಡೆದುಹಾಕುವುದು; ಕನಿಷ್ಠ ಅವುಗಳನ್ನು ಅಪಮೌಲ್ಯಗೊಳಿಸುವುದು, ಹೊಸ ವಸ್ತುಸ್ಥಿತಯನ್ನು, ಮೌಲ್ಯಗಳನ್ನು ನಿರ್ಮಿಸುವುದು. ವ್ಯಕ್ತಿಯ ಮಟ್ಟದಲ್ಲಿ ಅದರ ಮುಖ್ಯ ಗೊಡವೆ ಬ್ರಾಹ್ಮಣ ಜಮೀನ್ದಾರನ ಕುಟುಂಬದಲ್ಲಿ ಹುಟ್ಟಿದ ಧೀಮಂತನೊಬ್ಬ ತನ್ನ ಜಾತಿ ಹಾಗೂ ವರ್ಗಗಳಿಂದ ಮುಕ್ತನಾಗಿ ತನ್ನ ವರ್ಗ-ಜಾತಿಯ ಶೋಷಣೆಗೆ ಗುರಿಯಾಗಿದ್ದ ದಲಿತರ ಜೊತೆಗೆ ಏಕೀಭಾವ ಸಾಧಿಸುವುದರ ಸಂಕಟ. ಇವೆಲ್ಲನ್ನು ಕಟ್ಟಿಕೊಟ್ಟಿರುವ ಕಾದಂಬರಿ ಮುಗಿಯುವುದು ಹೇಗೆ, ಬರಹಗಾರ ಕಾದಂಬರಿಯನ್ನು ಹೇಗೆ ಅಂತ್ಯಗೊಳಿಸಿದ್ದಾನೆ ಅನ್ನುವುದನ್ನು ತಿಳಿಯಲು ಓದಿ ಭಾರತೀಪುರ.
De la editorial
'ಭಾರತೀಪುರ', ಸೃಷ್ಟ್ಯಾತ್ಮಕ ಬರಹಗಾರನೊಬ್ಬ ಕಂಡ ಆಳವಾದ ಒಂದು ವಿರಸದ ಸಮಗ್ರ ಪರಿಚಯದ ಅಸಲುಚಿತ್ರ. ಮೌಲ್ಯಗಳ, ಕಟ್ಟಡಗಳ, ವ್ಯಕ್ತಿಗಳ ನಡುವಣ ಈ ವಿರಸಕ್ಕೆ ಸಾಹಿತ್ಯಕವಾದದ್ದೇ ಅಲ್ಲದೆ, ಬಹುಬಾರಿ ಸಮಾಜಶಾಸ್ತ್ರದ್ದು ಹಾಗೂ ಒಮ್ಮೊಮ್ಮೆ ದಾರ್ಶನಿಕವಾದದ್ದು ಆದ ಆಯಾಮವೂ ಉಂಟು. ವಸ್ತುಸ್ಥಿತಿಯ ಮಟ್ಟದಲ್ಲಿ, ಕಾನಂಬರಿಯ ಮುಖ್ಯ ಗೊಡವೆ ಸಂಪ್ರದಾಯಬದ್ಧ ಸಮಾಜದ ಆಧುನೀಕರಣ; ಆ ಸಮಾಜದ ಮೂರ್ತ-ಅಮೂರ್ತ ಸಂಕೇತಗಳನ್ನು ತೊಡೆದುಹಾಕುವುದು; ಕನಿಷ್ಠ ಅವುಗಳನ್ನು ಅಪಮೌಲ್ಯಗೊಳಿಸುವುದು, ಹೊಸ ವಸ್ತುಸ್ಥಿತಯನ್ನು, ಮೌಲ್ಯಗಳನ್ನು ನಿರ್ಮಿಸುವುದು. ವ್ಯಕ್ತಿಯ ಮಟ್ಟದಲ್ಲಿ ಅದರ ಮುಖ್ಯ ಗೊಡವೆ ಬ್ರಾಹ್ಮಣ ಜಮೀನ್ದಾರನ ಕುಟುಂಬದಲ್ಲಿ ಹುಟ್ಟಿದ ಧೀಮಂತನೊಬ್ಬ ತನ್ನ ಜಾತಿ ಹಾಗೂ ವರ್ಗಗಳಿಂದ ಮುಕ್ತನಾಗಿ ತನ್ನ ವರ್ಗ-ಜಾತಿಯ ಶೋಷಣೆಗೆ ಗುರಿಯಾಗಿದ್ದ ದಲಿತರ ಜೊತೆಗೆ ಏಕೀಭಾವ ಸಾಧಿಸುವುದರ ಸಂಕಟ. ಇವೆಲ್ಲನ್ನು ಕಟ್ಟಿಕೊಟ್ಟಿರುವ ಕಾದಂಬರಿ ಮುಗಿಯುವುದು ಹೇಗೆ, ಬರಹಗಾರ ಕಾದಂಬರಿಯನ್ನು ಹೇಗೆ ಅಂತ್ಯಗೊಳಿಸಿದ್ದಾನೆ ಅನ್ನುವುದನ್ನು ತಿಳಿಯಲು ಓದಿ ಭಾರತೀಪುರ.
Editorial
Fecha de lanzamiento
30/08/2023
Audiolibro enlace corto

Storyside IN