Cover

Aadaadta Aayushya

ಗಿರೀಶ ಕಾರ್ನಾಡ

Completo 9789354340864
15 horas 9 minutos
Algunos artículos contienen enlaces de afiliados (marcados con un asterisco *). Si hace clic en estos enlaces y compra productos, recibiremos una pequeña comisión sin coste adicional para usted. Su apoyo ayuda a mantener este sitio en funcionamiento y a seguir creando contenidos útiles. Gracias por su apoyo.

De la editorial

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಟಕಕಾರ ಗಿರೀಶ ಕಾರ್ನಾಡ ಅವರ ಆತ್ಮಕತೆ 'ಆಡಾಡತ ಆಯುಷ್ಯ'. ಬೇಂದ್ರೆಯವರ ಕವಿತೆಯ ಸಾಲನ್ನು ಕಾರ್ನಾಡರು ತಮ್ಮ ಆತ್ಮಕತೆಯ ಶೀರ್ಷಿಕೆ ಮಾಡಿದ್ದಾರೆ. ಶಿರಸಿಯಲ್ಲಿ ಬಾಲ್ಯ ಕಳೆದ ಕಾರ್ನಾಡ ಅವರು ಧಾರವಾಡದ ಕಾಲೇಜು, ಆಕ್ಸಫರ್ಡ್‌ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕವಿಯಾಗಬೇಕು ಅಂದು ಕೊಂಡಿದ್ದ ಕಾರ್ನಾಡರು ಹರಯದ ದಿನಗಳಲ್ಲಿ ಚಿತ್ರ ಬಿಡಿಸಿ ಅದನ್ನು ಗಣ್ಯರಿಗೆ ಕಳಿಸಿ ಅವರ ಹಸ್ತಾಕ್ಷರ ಸಂಗ್ರಹಿಸುವ ಪರಿಪಾಠ ಇಟ್ಟುಕೊಂಡಿದ್ದರು. ನಾಟಕಕಾರ, ನಟ, ನಿರ್ದೇಶಕ, ರಂಗತಜ್ಞ, ಆಡಳಿತಗಾರ ಹೀಗೆ ಹತ್ತು ಹಲವು ರೀತಿಯಲ್ಲಿ ಅನಾವರಣಗೊಂಡಿರುವ ಕಾರ್ನಾಡರ ವ್ಯಕ್ತಿತ್ವ ಅವರದೇ ಮಾತುಗಳಲ್ಲಿ ಓದುಗ ಸೊಗಸು ಈ ಪುಸ್ತಕದಿಂದ ದೊರೆಯುತ್ತದೆ. ವಿಶಿಷ್ಟ ಅನುಭವಗಳನ್ನು ಮನಮುಟ್ಟುವ ರೀತಿಯಲ್ಲಿ ಕಾರ್ನಾಡರು ದಾಖಲಿಸಿದ್ದಾರೆ.
De la editorial
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ನಾಟಕಕಾರ ಗಿರೀಶ ಕಾರ್ನಾಡ ಅವರ ಆತ್ಮಕತೆ 'ಆಡಾಡತ ಆಯುಷ್ಯ'. ಬೇಂದ್ರೆಯವರ ಕವಿತೆಯ ಸಾಲನ್ನು ಕಾರ್ನಾಡರು ತಮ್ಮ ಆತ್ಮಕತೆಯ ಶೀರ್ಷಿಕೆ ಮಾಡಿದ್ದಾರೆ. ಶಿರಸಿಯಲ್ಲಿ ಬಾಲ್ಯ ಕಳೆದ ಕಾರ್ನಾಡ ಅವರು ಧಾರವಾಡದ ಕಾಲೇಜು, ಆಕ್ಸಫರ್ಡ್‌ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕವಿಯಾಗಬೇಕು ಅಂದು ಕೊಂಡಿದ್ದ ಕಾರ್ನಾಡರು ಹರಯದ ದಿನಗಳಲ್ಲಿ ಚಿತ್ರ ಬಿಡಿಸಿ ಅದನ್ನು ಗಣ್ಯರಿಗೆ ಕಳಿಸಿ ಅವರ ಹಸ್ತಾಕ್ಷರ ಸಂಗ್ರಹಿಸುವ ಪರಿಪಾಠ ಇಟ್ಟುಕೊಂಡಿದ್ದರು. ನಾಟಕಕಾರ, ನಟ, ನಿರ್ದೇಶಕ, ರಂಗತಜ್ಞ, ಆಡಳಿತಗಾರ ಹೀಗೆ ಹತ್ತು ಹಲವು ರೀತಿಯಲ್ಲಿ ಅನಾವರಣಗೊಂಡಿರುವ ಕಾರ್ನಾಡರ ವ್ಯಕ್ತಿತ್ವ ಅವರದೇ ಮಾತುಗಳಲ್ಲಿ ಓದುಗ ಸೊಗಸು ಈ ಪುಸ್ತಕದಿಂದ ದೊರೆಯುತ್ತದೆ. ವಿಶಿಷ್ಟ ಅನುಭವಗಳನ್ನು ಮನಮುಟ್ಟುವ ರೀತಿಯಲ್ಲಿ ಕಾರ್ನಾಡರು ದಾಖಲಿಸಿದ್ದಾರೆ.
Editorial
Fecha de lanzamiento
19/08/2021
Audiolibro enlace corto

Storyside IN