Cover

Bharathipura

U.R. Ananthamurthy

Onverkort 9789354343704
10 uur 42 minuten
Sommige artikelen bevatten affiliate links (gemarkeerd met een sterretje *). Als je op deze links klikt en producten koopt, ontvangen we een kleine commissie zonder extra kosten voor jou. Uw steun helpt ons deze site draaiende te houden en nuttige inhoud te blijven maken. Hartelijk dank voor uw steun!

Van de uitgever

'ಭಾರತೀಪುರ', ಸೃಷ್ಟ್ಯಾತ್ಮಕ ಬರಹಗಾರನೊಬ್ಬ ಕಂಡ ಆಳವಾದ ಒಂದು ವಿರಸದ ಸಮಗ್ರ ಪರಿಚಯದ ಅಸಲುಚಿತ್ರ. ಮೌಲ್ಯಗಳ, ಕಟ್ಟಡಗಳ, ವ್ಯಕ್ತಿಗಳ ನಡುವಣ ಈ ವಿರಸಕ್ಕೆ ಸಾಹಿತ್ಯಕವಾದದ್ದೇ ಅಲ್ಲದೆ, ಬಹುಬಾರಿ ಸಮಾಜಶಾಸ್ತ್ರದ್ದು ಹಾಗೂ ಒಮ್ಮೊಮ್ಮೆ ದಾರ್ಶನಿಕವಾದದ್ದು ಆದ ಆಯಾಮವೂ ಉಂಟು. ವಸ್ತುಸ್ಥಿತಿಯ ಮಟ್ಟದಲ್ಲಿ, ಕಾನಂಬರಿಯ ಮುಖ್ಯ ಗೊಡವೆ ಸಂಪ್ರದಾಯಬದ್ಧ ಸಮಾಜದ ಆಧುನೀಕರಣ; ಆ ಸಮಾಜದ ಮೂರ್ತ-ಅಮೂರ್ತ ಸಂಕೇತಗಳನ್ನು ತೊಡೆದುಹಾಕುವುದು; ಕನಿಷ್ಠ ಅವುಗಳನ್ನು ಅಪಮೌಲ್ಯಗೊಳಿಸುವುದು, ಹೊಸ ವಸ್ತುಸ್ಥಿತಯನ್ನು, ಮೌಲ್ಯಗಳನ್ನು ನಿರ್ಮಿಸುವುದು. ವ್ಯಕ್ತಿಯ ಮಟ್ಟದಲ್ಲಿ ಅದರ ಮುಖ್ಯ ಗೊಡವೆ ಬ್ರಾಹ್ಮಣ ಜಮೀನ್ದಾರನ ಕುಟುಂಬದಲ್ಲಿ ಹುಟ್ಟಿದ ಧೀಮಂತನೊಬ್ಬ ತನ್ನ ಜಾತಿ ಹಾಗೂ ವರ್ಗಗಳಿಂದ ಮುಕ್ತನಾಗಿ ತನ್ನ ವರ್ಗ-ಜಾತಿಯ ಶೋಷಣೆಗೆ ಗುರಿಯಾಗಿದ್ದ ದಲಿತರ ಜೊತೆಗೆ ಏಕೀಭಾವ ಸಾಧಿಸುವುದರ ಸಂಕಟ. ಇವೆಲ್ಲನ್ನು ಕಟ್ಟಿಕೊಟ್ಟಿರುವ ಕಾದಂಬರಿ ಮುಗಿಯುವುದು ಹೇಗೆ, ಬರಹಗಾರ ಕಾದಂಬರಿಯನ್ನು ಹೇಗೆ ಅಂತ್ಯಗೊಳಿಸಿದ್ದಾನೆ ಅನ್ನುವುದನ್ನು ತಿಳಿಯಲು ಓದಿ ಭಾರತೀಪುರ.
Van de uitgever
'ಭಾರತೀಪುರ', ಸೃಷ್ಟ್ಯಾತ್ಮಕ ಬರಹಗಾರನೊಬ್ಬ ಕಂಡ ಆಳವಾದ ಒಂದು ವಿರಸದ ಸಮಗ್ರ ಪರಿಚಯದ ಅಸಲುಚಿತ್ರ. ಮೌಲ್ಯಗಳ, ಕಟ್ಟಡಗಳ, ವ್ಯಕ್ತಿಗಳ ನಡುವಣ ಈ ವಿರಸಕ್ಕೆ ಸಾಹಿತ್ಯಕವಾದದ್ದೇ ಅಲ್ಲದೆ, ಬಹುಬಾರಿ ಸಮಾಜಶಾಸ್ತ್ರದ್ದು ಹಾಗೂ ಒಮ್ಮೊಮ್ಮೆ ದಾರ್ಶನಿಕವಾದದ್ದು ಆದ ಆಯಾಮವೂ ಉಂಟು. ವಸ್ತುಸ್ಥಿತಿಯ ಮಟ್ಟದಲ್ಲಿ, ಕಾನಂಬರಿಯ ಮುಖ್ಯ ಗೊಡವೆ ಸಂಪ್ರದಾಯಬದ್ಧ ಸಮಾಜದ ಆಧುನೀಕರಣ; ಆ ಸಮಾಜದ ಮೂರ್ತ-ಅಮೂರ್ತ ಸಂಕೇತಗಳನ್ನು ತೊಡೆದುಹಾಕುವುದು; ಕನಿಷ್ಠ ಅವುಗಳನ್ನು ಅಪಮೌಲ್ಯಗೊಳಿಸುವುದು, ಹೊಸ ವಸ್ತುಸ್ಥಿತಯನ್ನು, ಮೌಲ್ಯಗಳನ್ನು ನಿರ್ಮಿಸುವುದು. ವ್ಯಕ್ತಿಯ ಮಟ್ಟದಲ್ಲಿ ಅದರ ಮುಖ್ಯ ಗೊಡವೆ ಬ್ರಾಹ್ಮಣ ಜಮೀನ್ದಾರನ ಕುಟುಂಬದಲ್ಲಿ ಹುಟ್ಟಿದ ಧೀಮಂತನೊಬ್ಬ ತನ್ನ ಜಾತಿ ಹಾಗೂ ವರ್ಗಗಳಿಂದ ಮುಕ್ತನಾಗಿ ತನ್ನ ವರ್ಗ-ಜಾತಿಯ ಶೋಷಣೆಗೆ ಗುರಿಯಾಗಿದ್ದ ದಲಿತರ ಜೊತೆಗೆ ಏಕೀಭಾವ ಸಾಧಿಸುವುದರ ಸಂಕಟ. ಇವೆಲ್ಲನ್ನು ಕಟ್ಟಿಕೊಟ್ಟಿರುವ ಕಾದಂಬರಿ ಮುಗಿಯುವುದು ಹೇಗೆ, ಬರಹಗಾರ ಕಾದಂಬರಿಯನ್ನು ಹೇಗೆ ಅಂತ್ಯಗೊಳಿಸಿದ್ದಾನೆ ಅನ್ನುವುದನ್ನು ತಿಳಿಯಲು ಓದಿ ಭಾರತೀಪುರ.
Publicatiedatum
30-08-2023

Storyside IN