Cover

Kaage Matthu Kadlebele Paayasa

Santhosh Ananthapura

Onverkort 9789354838026
4 uur 21 minuten
Sommige artikelen bevatten affiliate links (gemarkeerd met een sterretje *). Als je op deze links klikt en producten koopt, ontvangen we een kleine commissie zonder extra kosten voor jou. Uw steun helpt ons deze site draaiende te houden en nuttige inhoud te blijven maken. Hartelijk dank voor uw steun!

Van de uitgever

ಲೇಖಕ ಹಾಗೂ ಕಥೆಗಾರ ಸಂತೋಷ ಅನಂತಪುರ ಅವರ ಕಥಾ ಸಂಕಲನ-ಕಾಗೆ ಮತ್ತು ಕಡ್ಲೆಬೇಳೆ ಪಾಯಸ. ಹರಿವ ತೊರೆಯ ಲಹರಿ, ಸಂಸಾರ ಬಂಧನಾತ್, ಹೇಳಿಕೊಳ್ಳಲಾಗದ ನಾನು, ಕಿ....ಕಾ...., ಚೆಂಡೆ, ಪೈದಂಗಳೆ, ಕಾಗೆ ಮತ್ತು ಕಡ್ಲೆಬೇಳೆ ಪಾಯಸ, ಮಧುಕರ ವೃತ್ತಿ ಎನ್ನದು, ನಂಬಿದ ದೈವ, ಜನ್ಮಾಂತರ ಹಾಗೂ ಗಂಧ ಹೀಗೆ ಒಟ್ಟು 11 ಕಥೆಗಳನ್ನು ಒಳಗೊಂಡಿದೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ. ಕೃತಿಗೆ ಮುನ್ನುಡಿ ಬರೆದ ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ 'ಹೇಳುವ ವಿಷಯ ಸೀಮಿತ ರೂಪದ್ದಾದರೂ, ಭಾಷೆ -ಭಾವಗಳ ಮೂಲಕ ವಸ್ತುವನ್ನು ಕಟ್ಟಿಕೊಡುವ ತಂತ್ರಗಾರಿಕೆ ಇದೆ. ಪ್ರಯೋಗಶೀಲತೆಯೂ ಇದೆ' ಎಂದು ಕಥೆಗಳನ್ನು ಪ್ರಶಂಸಿಸಿದ್ದಾರೆ.
Van de uitgever
ಲೇಖಕ ಹಾಗೂ ಕಥೆಗಾರ ಸಂತೋಷ ಅನಂತಪುರ ಅವರ ಕಥಾ ಸಂಕಲನ-ಕಾಗೆ ಮತ್ತು ಕಡ್ಲೆಬೇಳೆ ಪಾಯಸ. ಹರಿವ ತೊರೆಯ ಲಹರಿ, ಸಂಸಾರ ಬಂಧನಾತ್, ಹೇಳಿಕೊಳ್ಳಲಾಗದ ನಾನು, ಕಿ....ಕಾ...., ಚೆಂಡೆ, ಪೈದಂಗಳೆ, ಕಾಗೆ ಮತ್ತು ಕಡ್ಲೆಬೇಳೆ ಪಾಯಸ, ಮಧುಕರ ವೃತ್ತಿ ಎನ್ನದು, ನಂಬಿದ ದೈವ, ಜನ್ಮಾಂತರ ಹಾಗೂ ಗಂಧ ಹೀಗೆ ಒಟ್ಟು 11 ಕಥೆಗಳನ್ನು ಒಳಗೊಂಡಿದೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಇಲ್ಲಿಯ ಕಥೆಗಳು ಓದುಗರ ಗಮನ ಸೆಳೆಯುತ್ತವೆ. ಕೃತಿಗೆ ಮುನ್ನುಡಿ ಬರೆದ ಸಾಹಿತಿ ಡಾ. ನಾ. ದಾಮೋದರ ಶೆಟ್ಟಿ 'ಹೇಳುವ ವಿಷಯ ಸೀಮಿತ ರೂಪದ್ದಾದರೂ, ಭಾಷೆ -ಭಾವಗಳ ಮೂಲಕ ವಸ್ತುವನ್ನು ಕಟ್ಟಿಕೊಡುವ ತಂತ್ರಗಾರಿಕೆ ಇದೆ. ಪ್ರಯೋಗಶೀಲತೆಯೂ ಇದೆ' ಎಂದು ಕಥೆಗಳನ್ನು ಪ್ರಶಂಸಿಸಿದ್ದಾರೆ.
Publicatiedatum
17-04-2022

Storyside IN