Cover

Yaana

S.L. Bhyrappa

Onverkort 9789355444615
10 uur 18 minuten
Sommige artikelen bevatten affiliate links (gemarkeerd met een sterretje *). Als je op deze links klikt en producten koopt, ontvangen we een kleine commissie zonder extra kosten voor jou. Uw steun helpt ons deze site draaiende te houden en nuttige inhoud te blijven maken. Hartelijk dank voor uw steun!

Van de uitgever

ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರಾದ ಎಸ್.ಎಲ್. ಭೈರಪ್ಪನವರ 'ಯಾನ' ಕೃತಿಯು ಸೌರಮಂಡಲದಿಂದಾಚೆಗೆ ಪಯಣ ಮಾಡುವಾಗ ಮಾನವನ ನೈತಿಕ ಚೌಕಟ್ಟುಗಳಲ್ಲೂ ಆಗುವ ಪಲ್ಲಟವನ್ನು ಕೇಂದ್ರೀಕರಿಸುವ ವಸ್ತುವನ್ನುಒಳಗೊಂಡಿದೆ. ಈ ಯಾನವನ್ನು ನಡೆಸಲು ಆಯ್ಕೆಯಾಗುವ ಒಬ್ಬ ಖಭೌತ-ವಿಜ್ಞಾನಿ, ಕಂಪ್ಯೂಟರ್ ತಂತ್ರಘ್ಯಾನದಲ್ಲಿ ನಿಪುಣನಾದ ಸುದರ್ಶನ್ ಮತ್ತು ಅವನ ಸಹಚಾರಿ, ಭಾರತೀಯ ವಿಮಾನದಳದ ಅತ್ಯುತ್ತಮ ಫೈಟರ್ ಪೈಲಟ್ (ಮುಂದೆ ಅವನ ಪತ್ನಿಯಾಗಿ, ಅವರು ಸೃಷ್ಟಿಸ ಬೇಕಾಗಿದ್ದ ಮಕ್ಕಳ ತಾಯಿ) ಉತ್ತರೆಯ ಸುತ್ತಮುತ್ತಾ ಹೆಣೆದ ಈ ಕಥೆ, ಓದುಗನನ್ನು ಬಾಹ್ಯಾಕಾಶಲೋಕದ ಯಾನದಲ್ಲಿ ಆಳವಾಗಿ ಕರೆದೊಯ್ಯುತ್ತದೆ. ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ವಿನ್ಯಾಸಗೊಳಿಸಿದ ಆಕಾಶ ನೌಕೆಯಲ್ಲಿ, ನಮ್ಮ ಸೂರ್ಯನ ಗುರುತ್ವವನ್ನೂ ಮೀರಿ, 4.6 ಜ್ಯೋತಿರ್ವರ್ಷಗಳ ದೂರದಲ್ಲಿರುವ, ಮತ್ತೊಂದು ನಕ್ಷತ್ರಮಂಡಲ ಪ್ರಾಕ್ಸಿಮಾ ಸೆಂಟಾರಿಸ್ ಕಡೆಗೆ ಪ್ರಯಾಣಿಸುವ ಈ ಜೋಡಿಯ ನಡುವಿನ ಸಂಬಂಧ, ಅವರ ಆಂತರಿಕ ತುಮುಲಗಳು, ಪರಸ್ಪರ ದ್ವೇಷದ ಭಾವನೆಗಳು, ತಮ್ಮ ಮಾತೃ ಗ್ರಹವನ್ನು ಪೂರ್ಣವಾಗಿ ತೊರೆದು, ಮಾನವನ ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಧಾರೆಯೆರಿಯುವ ದೃಢ ಮನೋಸಂಕಲ್ಪದ ಇಬ್ಬರು ಅಪರೂಪದ ವ್ಯಕ್ತಿಗಳ ಸುತ್ತ ಹೆಣೆದ ಯಾನದಲ್ಲಿ, ಭೈರಪ್ಪನವರು ಕೇವಲ ವೈಜ್ಞಾನಿಕ ಮತ್ತು ತಂತ್ರಜ್ಞಾನದ ವಿಷಯಗಳನ್ನಷ್ಟೇ ಅಲ್ಲಾ, ಮತ್ತೊಮ್ಮೆ ಮಾನವನ ನಡುವಿನ ಸಂಬಂಧಗಳ ಸಂಕೀರ್ಣತೆಯನ್ನು ವಿಶ್ಲೇಷಿಸುವಲ್ಲಿ ಸಫಲವಾಗಿದ್ದಾರೆ.
Van de uitgever
ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರಾದ ಎಸ್.ಎಲ್. ಭೈರಪ್ಪನವರ 'ಯಾನ' ಕೃತಿಯು ಸೌರಮಂಡಲದಿಂದಾಚೆಗೆ ಪಯಣ ಮಾಡುವಾಗ ಮಾನವನ ನೈತಿಕ ಚೌಕಟ್ಟುಗಳಲ್ಲೂ ಆಗುವ ಪಲ್ಲಟವನ್ನು ಕೇಂದ್ರೀಕರಿಸುವ ವಸ್ತುವನ್ನುಒಳಗೊಂಡಿದೆ. ಈ ಯಾನವನ್ನು ನಡೆಸಲು ಆಯ್ಕೆಯಾಗುವ ಒಬ್ಬ ಖಭೌತ-ವಿಜ್ಞಾನಿ, ಕಂಪ್ಯೂಟರ್ ತಂತ್ರಘ್ಯಾನದಲ್ಲಿ ನಿಪುಣನಾದ ಸುದರ್ಶನ್ ಮತ್ತು ಅವನ ಸಹಚಾರಿ, ಭಾರತೀಯ ವಿಮಾನದಳದ ಅತ್ಯುತ್ತಮ ಫೈಟರ್ ಪೈಲಟ್ (ಮುಂದೆ ಅವನ ಪತ್ನಿಯಾಗಿ, ಅವರು ಸೃಷ್ಟಿಸ ಬೇಕಾಗಿದ್ದ ಮಕ್ಕಳ ತಾಯಿ) ಉತ್ತರೆಯ ಸುತ್ತಮುತ್ತಾ ಹೆಣೆದ ಈ ಕಥೆ, ಓದುಗನನ್ನು ಬಾಹ್ಯಾಕಾಶಲೋಕದ ಯಾನದಲ್ಲಿ ಆಳವಾಗಿ ಕರೆದೊಯ್ಯುತ್ತದೆ. ಭಾರತೀಯ ಅಂತರಿಕ್ಷ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ವಿನ್ಯಾಸಗೊಳಿಸಿದ ಆಕಾಶ ನೌಕೆಯಲ್ಲಿ, ನಮ್ಮ ಸೂರ್ಯನ ಗುರುತ್ವವನ್ನೂ ಮೀರಿ, 4.6 ಜ್ಯೋತಿರ್ವರ್ಷಗಳ ದೂರದಲ್ಲಿರುವ, ಮತ್ತೊಂದು ನಕ್ಷತ್ರಮಂಡಲ ಪ್ರಾಕ್ಸಿಮಾ ಸೆಂಟಾರಿಸ್ ಕಡೆಗೆ ಪ್ರಯಾಣಿಸುವ ಈ ಜೋಡಿಯ ನಡುವಿನ ಸಂಬಂಧ, ಅವರ ಆಂತರಿಕ ತುಮುಲಗಳು, ಪರಸ್ಪರ ದ್ವೇಷದ ಭಾವನೆಗಳು, ತಮ್ಮ ಮಾತೃ ಗ್ರಹವನ್ನು ಪೂರ್ಣವಾಗಿ ತೊರೆದು, ಮಾನವನ ಮುಂದಿನ ಪೀಳಿಗೆಯ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೇ ಧಾರೆಯೆರಿಯುವ ದೃಢ ಮನೋಸಂಕಲ್ಪದ ಇಬ್ಬರು ಅಪರೂಪದ ವ್ಯಕ್ತಿಗಳ ಸುತ್ತ ಹೆಣೆದ ಯಾನದಲ್ಲಿ, ಭೈರಪ್ಪನವರು ಕೇವಲ ವೈಜ್ಞಾನಿಕ ಮತ್ತು ತಂತ್ರಜ್ಞಾನದ ವಿಷಯಗಳನ್ನಷ್ಟೇ ಅಲ್ಲಾ, ಮತ್ತೊಮ್ಮೆ ಮಾನವನ ನಡುವಿನ ಸಂಬಂಧಗಳ ಸಂಕೀರ್ಣತೆಯನ್ನು ವಿಶ್ಲೇಷಿಸುವಲ್ಲಿ ಸಫಲವಾಗಿದ್ದಾರೆ.
Publicatiedatum
25-01-2023

Storyside IN